ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯಶ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ರಾಕಿ ಭಾಯ್. ಯಶ್ ಬರೆದ್ರು ಭಾವುಕ ಪತ್ರ.

Rocking star Yash’s birthday: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ ( Birthday ) ಜನವರಿ 8ರಂದು ಅದ್ದೂರಿಯಾಗಿ ಆಚರಿಸಲು ಅವರ ಅಭಿಮಾನಿಗಳು ಸಜ್ಜಾಗಿ ನಿಂತಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ಅವರು ಇದೇ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳಿಗೆ ಬೇಸರವನ್ನು ತರಿಸಿದ್ದಾರೆ ಎಂದು ಹೇಳಬಹುದಾಗಿದೆ. ಅಭಿಮಾನಿಗಳನ್ನೇ ತನ್ನ ಗರ್ವ ಹೆಮ್ಮೆ ಎಂದು ಹೇಳಿಕೊಳ್ಳುವ ರಾಕಿಂಗ್ ಸ್ಟಾರ್ ಯಶ್ ಹೀಗ್ಯಾಕೆ ಮಾಡಿದ್ದಾರೆ ಎಂದು ನೀವು ಕೇಳಬಹುದಾಗಿದೆ. ಬನ್ನಿ ಅದಕ್ಕೂ ಒಂದು ಕಾರಣ ಇದೆ ನಿಮಗೆ ಅದನ್ನು ವಿವರವಾಗಿ … Read more

ಯಶ್ ಅವರ ಹೊಸ ಸಿನಿಮಾ ಎಷ್ಟು ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಲಿದೆ ಗೊತ್ತಾ. ಜನವರಿ 8ಕ್ಕೆ ಹೊರಗೆ ಬರ್ತಿರೋ ಸುದ್ದಿ ಇದು.

KGF Yash next film update for Highest Grosser ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲದೆ ಹಾಲಿವುಡ್ ನಲ್ಲಿ ಕೂಡ ಹೆಸರನ್ನು ಸಂಪಾದಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಮೂಲಕ 2022ರ ಅತ್ಯಂತ ಹೆಚ್ಚು ಕಲೆಕ್ಷನ್ (Highest Grosser) ಮಾಡಿರುವ ಸಿನಿಮಾದ ನಾಯಕ ನಟ ಎನ್ನುವ ಹೆಗ್ಗಳಿಕೆಯನ್ನು ಕೂಡ ಯಶ್ ಅವರ ಸಂಪಾದಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ … Read more

ತಮ್ಮ ಮುಂದಿನ ಸಿನಿಮಾದ ಬಗ್ಗೆ ಹೇಳಿಕೆ ನೀಡಿದ ಯಶ್. ಬೇಸರದಲ್ಲಿ ಅಭಿಮಾನಿಗಳು.

KGF yash next movie update: ರಾಕಿಂಗ್ ಸ್ಟಾರ್ ಯಶ್ ಅವರ ಕೊನೆಯ ಸಿನಿಮಾ ಕೆಜಿಎಫ್ ಚಾಪ್ಟರ್ 2 ಬಿಡುಗಡೆ ಆಗಿ ಈಗಾಗಲೇ ಹಲವಾರು ಸಮಯಗಳು ಕಳೆದಿದ್ದು 2022 ರಲ್ಲಿ ಅತ್ಯಂತ ಹೆಚ್ಚು ಕಲೆಕ್ಷನ್ (Collection ) ಮಾಡಿರುವ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಗೂ ಕೂಡ ಪಾತ್ರವಾಗಿದೆ. ಈ ಸಿನಿಮಾ ಇಡೀ ಕನ್ನಡ ಚಿತ್ರರಂಗವನ್ನು ಭಾರತೀಯ ಚಿತ್ರರಂಗದ ತುತ್ತ ತುದಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಆದರೆ ಕೆಜಿಎಫ್ ಚಾಪ್ಟರ್ 2 ನಂತರ ರಾಕಿಂಗ್ ಸ್ಟಾರ್ ಯಶ್ … Read more

ವರ್ಷ ಮುಗಿಯುವುದಕ್ಕೂ ಮುಂಚೇನೆ ಹೊಸ ದಾಖಲೆ ಕ್ರಿಯೇಟ್ ಮಾಡಿದ ಕೆಜಿಎಫ್ ಚಾಪ್ಟರ್ 2.

KGF Chapter 2 has created a new record even before the end of the year ನಮ್ಮ ಕನ್ನಡ ಚಿತ್ರರಂಗದ ಸಿನಿಮಾ ಮೇಕಿಂಗ್ ಗುಣಮಟ್ಟವನ್ನು ಹಾಗೂ ನಮ್ಮ ಸಾಮರ್ಥ್ಯವನ್ನು ಸಾರ್ವಭೌಮನ ರೀತಿಯಲ್ಲಿ ಸಾಬೀತುಪಡಿಸಿದ ಸಿನಿಮಾ ಎಂದರೆ ಅದು ಕೆಜಿಎಫ್ ಚಾಪ್ಟರ್ 2. ರಾಕಿಂಗ್ ಸ್ಟಾರ್ ಯಶ್ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ (Hombale Filmes) ಹಾಗೂ ಕೆಜಿಎಫ್ ಚಾಪ್ಟರ್ 2 ಚಿತ್ರತಂಡ ಮಾಡಿರುವಂತಹ ಯೋಚನೆ ಪರಿಶ್ರಮ ಹಾಗೂ ಮಹತ್ವಕಾಂಕ್ಷೆಯ ಪ್ರತಿಫಲವೇ ಈ … Read more

ನನ್ನ ಸಿನೆಮಾಗೆ ಯಶ್ ಅವರನ್ನು ಹಾಕಿಕೊಳ್ಳುವುದಿಲ್ಲ ಎಂದು ರಿಜೆಕ್ಟ್ ಮಾಡಿದ್ದು ಯಾಕೆ ಗೊತ್ತಾ?

Kumar govind about yash : ಇಂದು ರಾಕಿಂಗ್ ಸ್ಟಾರ್ ಯಶ್ (yash kgf) ಅಂದ್ರೆ ಗೊತ್ತಿಲ್ದೆ ಇರುವವರೇ ಇಲ್ಲ. ಕನ್ನಡ ಸಿನಿಮಾ ಇಂಡಸ್ಟ್ರಿ ಮಾತ್ರವಲ್ಲದೆ ಇತರ ಭಾಷೆಯಲ್ಲಿಯೂ ಕೂಡ ರಾಕಿ ಬಾಯ್ ಹವಾ ಜೋರಾಗಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಯಶಸ್ಸನ್ನ ಕಂಡಿದ್ದ ಯಶ್ ಅವರು ಕೆಜಿಎಫ್ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದರು. ಯಶ್ ಅವರಿಗೆ ದೊಡ್ಡ ಯಶಸ್ಸನ ತಂದುಕೊಟ್ಟ ಸಿನಿಮಾ ಕೆಜಿಎಫ್. ಸತತ ಐದಾರು ವರ್ಷ ಕೆ ಜಿ ಎಫ್ ಸಿನಿಮಾ … Read more

ನಮ್ಮ ಸೌತ್ ಸೂಪರ್ನ ಸ್ಟಾರ್ಟ ಗಳ ವಿದ್ಯಾರ್ಹತೆ ಎಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ

South indian actors education : ನಮ್ಮ ದಕ್ಷಿಣ ಭಾರತ ಚಿತ್ರರಂಗದ ನಟರು ಜನಪ್ರಿಯತೆ ಹಾಗೂ ಶ್ರೀಮಂತಿಕೆ ಮತ್ತು ನಟನೆಯ ವಿಚಾರದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಆದರೆ ಅವರ ವಿದ್ಯಾರ್ಹತೆ ಏನು ಎಂಬುದರ ಕುರಿತಂತೆ ಅವರ ಅಭಿಮಾನಿಗಳಲ್ಲಿ ಕುತೂಹಲ ಸಾಕಷ್ಟಿರುತ್ತದೆ. ಹಾಗಿದ್ದರೆ ಬನ್ನಿ ಗೆಳೆಯರೇ ನಮ್ಮ ದಕ್ಷಿಣ ಭಾರತದ ಚಿತ್ರರಂಗದ ಖ್ಯಾತ ನಟರ ವಿದ್ಯಾರ್ಹತೆ ಎಷ್ಟಿದೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ. ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಬಿಕಾಂ ಪದವಿಯನ್ನು ಮಾಡಿದ್ದಾರೆ. ತೆಲುಗು ಚಿತ್ರರಂಗದ … Read more

ಕೆಜಿಎಫ್ ತಾತ ಕೃಷ್ಣಾ ಜಿ ರಾವ್ ನಿಧನ. ಅವರ ಕುಟುಂಬಕ್ಕೆ ಯಶ್ ಮಾಡಿದ ಧನ ಸಹಾಯ ಎಷ್ಟು ಗೊತ್ತಾ?

Yash helps krishna rao family. ಸ್ನೇಹಿತರೇ ನಿಮಗೆ ತಿಳಿದಿರಬಹುದು ಇತ್ತೀಚಿಗಷ್ಟೇ ಕೆಜಿಎಫ್ ಸರಣಿ ಚಿತ್ರಗಳಲ್ಲಿ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕೃಷ್ಣಾಜಿ ರಾವ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಉಳಿಸಿಕೊಳ್ಳುವಂತಹ ಎಲ್ಲಾ ಪ್ರಯತ್ನವನ್ನು ಕೂಡ ವೈದ್ಯರು ಮಾಡಿದ್ದರು ಆದರೆ ಕೊನೆಗೂ ಕೂಡ ಅದು ಫಲಿಸಲೇ ಇಲ್ಲ. ಹೌದು ಹಿರಿಯ ನಟ ಕೃಷ್ಣಾಜಿ ರಾವ್ (KGF Krishna g rao) ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಈ ಇಳಿ ವಯಸ್ಸಿನಲ್ಲಿ ಕೂಡ ಕನ್ನಡ ಚಿತ್ರರಂಗದಲ್ಲಿ ಒಂದು ಪಾತ್ರದ … Read more

KGF Krishna G Rao :ಕೆಜಿಎಫ್ ತಾತ ಕೃಷ್ಣ ರಾವ್ ಆರೋಗ್ಯ ಸ್ಥಿತಿ ತೀರಾ ಗಂಭೀರ‌

KGF Krishna G Rao: ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದ ಇಡೀ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್ ಸರಣಿ ಚಿತ್ರಗಳು ಯಾವ ರೀತಿಯಲ್ಲಿ ಹಿರಿಮೆಯನ್ನು ದಾಖಲಿಸಿದೆ ಎಂಬುದನ್ನು ನಿಮಗೆ ವಿಶೇಷವಾಗಿ ವಿವರಿಸಿ ಹೇಳಬೇಕಾಗಿಲ್ಲ. ಈ ಸಿನಿಮಾದಲ್ಲಿ ನಟಿಸಿರುವ ಪ್ರತಿಯೊಂದು ಪಾತ್ರಗಳು ಕೂಡ ಕೇವಲ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಬಾಯಿ ಪಾಠ ಆಗಿದೆ ಎನ್ನಬಹುದಾಗಿದೆ. ಇನ್ನು ಇಂದು ನಾವು ಮಾತನಾಡಲು ಹೊರಟಿರುವುದು ಕೆಜಿಎಫ್ ಚಿತ್ರದಲ್ಲಿ ಕಣ್ಣು ಕಾಣದ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕೃಷ್ಣಾ ಜಿ ರಾವ್(KGF … Read more

ಅದಿತಿ ಪ್ರಭುದೇವ ಮದುವೆ ರಿಸೆಪ್ಶನ್ ಗೆ ಬಂದು ಯಶ್ ಮತ್ತು ರಾಧಿಕಾ ಕೊಟ್ಟ ಗಿಫ್ಟ್ ಏನು ಗೊತ್ತಾ

ಕನ್ನಡ ಚಿತ್ರರಂಗದ ಖ್ಯಾತ ಉದಯೋನ್ಮುಖ ನಟಿ ಆಗಿರುವ ಅದಿತಿ ಪ್ರಭುದೇವ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಿನ್ನೆಯಷ್ಟೇ ಖ್ಯಾತ ಉದ್ಯಮಿ ಹಾಗೂ ಕಾಫಿ ಪ್ಲಾಂಟರ್ ಆಗಿರುವ ಯಶಸ್ ಅವರನ್ನು ಮದುವೆಯಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ನಿಜಕ್ಕೂ ಕೂಡ ಪ್ರತಿಯೊಬ್ಬ ಅಭಿಮಾನಿಗಳಲ್ಲಿ ಸಂತೋಷವನ್ನು ತರಿಸಿದೆ ಎಂದು ಹೇಳಬಹುದಾಗಿದೆ. ಇನ್ನು ಅದಿತಿ ಪ್ರಭುದೇವ ಅವರ ಮದುವೆಗೆ ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಗಣ್ಯಾತಿ ಗಣ್ಯರು ಆಗಮಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಅತಿಥಿ ಪ್ರಭುದೇವ ಅವರ ಮದುವೆ ಕಾರ್ಯಕ್ರಮಕ್ಕೆ … Read more

ದರ್ಶನ್ ಹಾಗೂ ಯಶ್ ನಡುವೆ ದುಷ್ಮನಿ ಇದೆ ಎನ್ನುವವರಿಗೆ ಮುಖಕ್ಕೆ ಹೊಡೆದಂತಿದೆ ನೋಡಿ ಈ ವಿಡಿಯೋ

ರಾಕಿಂಗ್ ಸ್ಟಾರ್ ಯಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕನ್ನಡ ಚಿತ್ರರಂಗದ ಜೋಡೆತ್ತುಗಳು ಎಂಬುದಾಗಿ ಕರೆಯಲಾಗುತ್ತದೆ. ಇಬ್ಬರೂ ಕೂಡ ಅಂಬರೀಶ್ ಅವರ ಅನುಪಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ಹಾಗೂ ಅವರ ಕುಟುಂಬವನ್ನು ದೊಡ್ಡ ಬೆಂಬಲವಾಗಿ ಹಿಂದೆ ನಿಂತು ರಕ್ಷಿಸಿದವರು ಎಂದರೆ ತಪ್ಪಾಗಲಾರದು. ಇಂದಿಗೂ ಕೂಡ ಸುಮಲತಾ ಅಂಬರೀಶ್ ಇವರಿಬ್ಬರನ್ನು ತಮ್ಮ ಮಕ್ಕಳ ಸ್ಥಾನದಲ್ಲಿಟ್ಟು ನೋಡಿಕೊಳ್ಳುತ್ತಾರೆ. ಇನ್ನು ಕೆಲವು ವರ್ಷಗಳ ಹಿಂದೆ ಹೋದರೆ ಹಾಗೂ ಈಗಲೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಾಗೂ ನಿಜ ಜೀವನದಲ್ಲಿ ಯಶ್ ಹಾಗೂ ದರ್ಶನ್ … Read more

error: Content is protected !!